Post navigation ಗಾಂಧಿ ಜಯಂತಿ ಪ್ರಯುಕ್ತ ಪ್ರಧಾನಿ ನರೇಂದ್ರ ಮೋದಿ ಅವರು ಕರೆ ನೀಡಿರುವ ಸ್ವಚ್ಛತಾ ಹಿ ಸೇವಾ ಅಭಿಯಾನದ ಹಿನ್ನೆಲೆಯಲ್ಲಿ ಯಲಹಂಕ ಶಾಸಕ, ಟಿ.ಟಿ.ಡಿ ಆಡಳಿತ ಮಂಡಳಿ ನಿರ್ದೇಶಕ ಎಸ್.ಆರ್ ವಿಶ್ವನಾಥ್ ಸಿ.ಆರ್.ಪಿ.ಎಫ್ ಯೋಧರು ಮತ್ತು ಶಾಲೆಯ ಮಕ್ಕಳೊಂದಿಗೆ ಪಾಲ್ಗೊಂಡರು ಸ್ವಚ್ಛತಾ ಕಾರ್ಯದಲ್ಲಿ ಪಾಲ್ಗೊಂಡರು. ಪವರ್ ಗ್ರಿಡ್-ಸಿಂಗನಾಯಕನಹಳ್ಳಿ ಗ್ರಾ.ಪಂ.ಸಹಯೋಗದಲ್ಲಿ ಸ್ವಚ್ಛತಾ ಹಿ ಸೇವಾ ಅಭಿಯಾನ :