ಬಳ್ಳಾರಿ ಅ,15: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಕೋಳೂರು-ಕುರುಗೋಡು ಕಾಂಗ್ರೆಸ್ ಘಟಕದ ಅಧ್ಯಕ್ಷರಾಗಿ ಬ್ಲಾಕ್ ಚನ್ನಬಸವರಾಜ ಅವರನ್ನು ನೇಮಕ ಮಾಡಲಾಗಿದೆ. ಕೆಪಿಸಿಸಿ ರಾಜ್ಯಾಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಕುರಿತು ನೇಮಕಾತಿ ಆದೇಶದ ಪತ್ರಿಕಾ ಪ್ರಕಟಣೆ ನೀಡಿದ್ದು, ಬಳ್ಳಾರಿ ಗ್ರಾಮಾಂತರ ಜಿಲ್ಲಾ ಕಾಂಗ್ರೆಸ್ ಸಮಿತಿಯ ವ್ಯಾಪ್ತಿಯಲ್ಲಿ ಬರುವ ಕಂಪ್ಲಿ, ವಿಧಾನಸಭೆ ಕ್ಷೇತ್ರದ ಕೋಳೂರು, ಕುರುಗೋಡು
ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷರನ್ನಾಗಿ ತಕ್ಷಣದಿಂದ ಜಾರಿಗೆ ಬರುವಂತೆ ನೇಮಕ ಮಾಡಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಜಿಲ್ಲಾ ಕಾಂಗ್ರೆಸ್ ಸಮಿತಿಯ ಮಾರ್ಗದರ್ಶನದಲ್ಲಿ ಮತ್ತು ಸ್ಥಳೀಯ ಪಕ್ಷದ ನಾಯಕರ ಮತ್ತು ಸಂಘಟನೆ ಕಾರ್ಯೋನ್ಮುಖರಾಗಬೇಕೆಂದು
ಸಹಯೋಗದಲ್ಲಿ ಬಲವರ್ಧನೆಗೆ ಡಿ.ಕೆ.ಶಿವಕುಮಾರ್‌ ಅವರು ಸೂಚಿಸಿದ್ದಾರೆ.

Leave a Reply

Your email address will not be published. Required fields are marked *