


ರೈತರ ಸೇವಾ ಸಹಕಾರ ಬ್ಯಾಂಕ್ ಕೋಗಿಲು ಶಾಖೆ ದಸರಾ ಹಬ್ಬದ ಪ್ರಯುಕ್ತ ಶನಿವಾರ ಆಯುಧ ಪೂಜೆ ಸಡಗರ ಸಂಭ್ರಮದಿಂದ ಆಚರಿಸಲಾಯಿತು ಈ ಸಂದರ್ಭದಲ್ಲಿ ನಿರ್ದೇಶಕರಾದ ಪುಟ್ಟರಾಜು ಶಾಖೆಯ ಮ್ಯಾನೇಜರ್ ಶಿವಕುಮಾರ್ ಹಾಗೂ ಎಲ್ಲಾ ಸಿಬ್ಬಂದಿ ವರ್ಗದವರು ಭಾಗವಹಿಸಿದರು
ರೈತರ ಸೇವಾ ಸಹಕಾರ ಬ್ಯಾಂಕ್ ಕೋಗಿಲು ಶಾಖೆ ದಸರಾ ಹಬ್ಬದ ಪ್ರಯುಕ್ತ ಶನಿವಾರ ಆಯುಧ ಪೂಜೆ ಸಡಗರ ಸಂಭ್ರಮದಿಂದ ಆಚರಿಸಲಾಯಿತು ಈ ಸಂದರ್ಭದಲ್ಲಿ ನಿರ್ದೇಶಕರಾದ ಪುಟ್ಟರಾಜು ಶಾಖೆಯ ಮ್ಯಾನೇಜರ್ ಶಿವಕುಮಾರ್ ಹಾಗೂ ಎಲ್ಲಾ ಸಿಬ್ಬಂದಿ ವರ್ಗದವರು ಭಾಗವಹಿಸಿದರು