Post navigation ಪಬ್ಲಿಕ್ ಪವರ್. ಸರಕಾರ ಕೂಡಲೇ ಜಾತಿ ಗಣತಿ ವರದಿಯನ್ನು ಅಂಗೀಕರಿಸಿ ಬಿಡುಗಡೆಗೊಳಿಸಬೇಕು-ಕಟ್ಟಿಕಾರ ಮೂಡಲಗಿ: ಕರ್ನಾಟಕ ಸರ್ಕಾರ ನಡೆಸಿರುವ ಜಾತಿ ಗಣತಿ ವರದಿಯನ್ನು ಅಂಗೀಕರಿಸಿ, ಬಿಡುಗಡೆಗೊಳಿಸಿ ರಾಜ್ಯದ ಜನಸಂಖ್ಯೆಯಲ್ಲಿ ಶೇ. 35 ರಷ್ಟಿರುವ ಅಲ್ಪಸಂಖ್ಯಾತ-ಹಿಂದುಳಿದ ದಲಿತ (ಅಹಿಂದ) ವರ್ಗಗಳಿಗೆ ಆಗುತ್ತಿರುವ ಅನ್ಯಾಯವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸರಿಪಡಿಸ ಬೇಕು ಎಂದು ಆಹಿಂದ ಚೇತನ ಕರ್ನಾಟಕ ಸಂಘಟನೆಯ ರಾಜ್ಯಾಧ್ಯಕ್ಷ ವಿನಾಯಕ ಕಟಕಾರ ಆಗಪಿಸಿದರು. ಪಬ್ಲಿಕ್ ಪವರ್. R ಹನುಮಂತು. 9845085793. ರಾಷ್ಟ್ರೀಯ ಐಕ್ಯತಾ ದಿವಸ್ ಪ್ರಯುಕ್ತ ಏಕತೆಗಾಗಿ ಓಟ :