
ಬ್ಯಾಟರಾಯನಪುರ ಕ್ಷೇತ್ರದ ಬೆಟ್ಟಹಲಸೂರಿನಲ್ಲಿ ಕನ್ನಡ ರಾಜ್ಯೋತ್ಸವ ಮತ್ತು ಕರ್ನಾಟಕ ರತ್ನ ಡಾ ಪುನೀತ್ ರಾಜಕುಮಾರ್ ಎರಡನೇ ವರ್ಷದ ಪುಣ್ಯ ಸ್ಮರಣೆಯನ್ನು ಅರ್ಥಪೂರ್ಣವಾಗಿ ನೆರವೇರಿಸಲಾಯಿತು ಇದೇ ಸಂದರ್ಭದಲ್ಲಿ ಬೆಟ್ಟಹಲಸೂರು ಗ್ರಾ. ಪಂ. ಅಧ್ಯಕ್ಷ ಬಿ.ಎಂ. ನಾಗೇಶ್, ಸದಸ್ಯರಾದ ಬಿ ಆರ್ ಪ್ರವೀಣ್ ಗ್ರಾಮದ ಮುಖಂಡರಾದ ಹಿರಿಯಾಳ್ ಚಿತ್ರಶೇಖರ್, ಶಿವಕುಮಾರ್, ಹಸಿರೇ ಉಸಿರು ಟ್ರಸ್ಟ್ ನ ಸಂಸ್ಥಾಪಕ ಅಧ್ಯಕ್ಷ ಬಿ ಎಂ ಶ್ರೀನಿವಾಸಮೂರ್ತಿ, ನವೀನ್ ಜೋಡಿದಾರ್ ಸೇರಿದಂತೆ ಗ್ರಾಮದ ಆಟೋ ಚಾಲಕರಿದ್ದರು.
ಸುದ್ದಿ ಹಾಗೂ ಜಾಹಿರಾತುಗಾಗಿ ಸಂಪರ್ಕಿಸಿ
,9845085793
7349337989