ತೆಲಂಗಾಣದ BRS ನೇತೃತ್ವ ಸರ್ಕಾರದ ಭ್ರಷ್ಟಾಚಾರ, ದುರಾಡಳಿತ ವಿರೋಧಿಸಿ ತೆಲಂಗಾಣ ರಾಜ್ಯದ ಜನ ಸ್ಪಷ್ಟ ಬಹುಮತದೊಂದಿಗೆ ತೆಲಂಗಾಣದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಅಧಿಕಾರ ನೀಡಿದ್ದಾರೆ. ಎಂದು ಕಾಂಗ್ರೆಸ್ ಮುಖಂಡ ಸುಧಾಕರ ಕೊಳ್ಳುರ ತಿಳಿಸಿದ್ದಾರೆ.
ತೆಲಂಗಾಣ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಿಕೆ ಬರಲು ಶ್ರಮಿಸಿದ ಪಕ್ಷದ ಎಲ್ಲಾ ಕಾರ್ಯಕರ್ತರಿಗೆ ಹಾಗೂ ತೆಲಂಗಾಣ ರಾಜ್ಯದ ಮಹಾಜನತೆಗೆ ಕಾಂಗ್ರೆಸ್ ಮುಖಂಡ ಸುಧಾಕರ ಕೊಳ್ಳುರ ಶುಭಾಶಯ ಕೋರಿದ್ದಾರೆ.
