ಕೆಜಿಎಫ್ :ಕೆಜಿಎಫ್ ತಾಲೂಕಿನ ಅಲ್ಲಿಕಲ್ಲು ಗ್ರಾಮದಲ್ಲಿ ನಿರ್ಮಾಣ ಮಾಡುತ್ತಿರುವ ಶ್ರೀ ಆಂಜನೇಯ ಸ್ವಾಮಿ ದೇವಸ್ಥಾನಕ್ಕೆ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಘದವತಿಯಿಂದ ಆರ್ಥಿಕ ನೆರವು ನೀಡಲಾಯಿತು.
ಗ್ರಾಮಸ್ಥರ ಮನವಿಗೆ ಸ್ಪಂದಿಸಿ
ಆಂಜನೇಯ ಸ್ವಾಮಿ ದೇವಸ್ಥಾನಕ್ಕೆ ಕ್ಷೇತ್ರದಿಂದ ಮಂಜೂರಾಗಿರುವ 1.50.000₹ ಗಳ DD ಯನ್ನು ಕೋಲಾರ ಜಿಲ್ಲೆಯ ಜಿಲ್ಲಾ ನಿರ್ದೇಶಕರಾದ ಶ್ರೀಯುತ ಪದ್ಮಯ್ಯ ರವರು ಹಾಗೂ ಕೆಜಿಎಫ್ ತಾಲೂಕಿನ ಯೋಜನಾಧಿಕಾರಿಗಳಾದ ಶ್ರೀಯುತ ಮಾದೇವ ರವರು ಶ್ರೀ ಆಂಜನೇಯ ಸ್ವಾಮಿ ದೇವಸ್ಥಾನ ಸಮಿತಿ ಸದಸ್ಯರಿಗೆ ಚೆಕ್ಕನ್ನು ವಿತರಿಸಿದರು ಈ ಸಂದರ್ಭದಲ್ಲಿ ಗ್ರಾಮ ಪಂಚಾಯತಿ ಅಧ್ಯಕ್ಷರಾದ ಬಾಬುರವರು, ಪ್ರಗತಿ ಬಂದು,ಹಾಗೂ ಸ್ವಸಹಾಯ ಸಂಘಗಳ ಸದಸ್ಯರು, ಗ್ರಾಮಸ್ಥರು, ಹಾಗೂ ವಲಯದ ಮೇಲ್ವಿಚಾರಕರು,ಸೇವಾ ಪ್ರತಿನಿಧಿಗಳು ಉಪಸ್ಥಿತರಿದ್ದರು
