
.
ತಾಲೂಕು ಬೇಗೂರು ಕೊಪ್ಪ ರಸ್ತೆಯಲ್ಲಿ ಏಕಾನ ಪ್ರಸಿದ್ಧ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯನ್ನು ಆಸ್ಪತ್ರೆ ವ್ಯವಸ್ಥಾಪಕ ನಿರ್ದೇಶಕರಾದ ದಿವಾಕರ್ ರಾಮಚಂದ್ರರೆಡ್ಡಿ ಮತ್ತು ಅಧ್ಯಕ್ಷರು ನಿರ್ದೇಶಕರಾದ ಡಾ.ವಿಜಯ ರಾಘವ ರೆಡ್ಡಿ ರವರು ಪೊಲೀಸ್ ಇನ್ಸ್ಪೆಕ್ಟರ್ ಎಲ್ .ವೈ ರಾಜೇಶ್ ರವರು ರಾಜ್ಯ ಟ್ಯಾಕ್ಸಿ ಚಾಲಕರ ಸಂಘದ ರಾಜ್ಯ ಅಧ್ಯಕ್ಷರಾದ ನಾರಾಯಣಸ್ವಾಮಿ ಡಾ. ಫಾರುಲ್ ಉದ್ಘಾಟನೆ ಮಾಡಿದರು
ಸಂಸದರಾದ ಡಿ.ಕೆ ಸುರೇಶ್ ಸಾರಿಗೆ ಸಚಿವರಾದ ರಾಮಲಿಂಗ ರೆಡ್ಡಿ ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಎಂ ಸತೀಶ್ ರೆಡ್ಡಿ ವಿಧಾನ ಪರಿಷತ್ ಸದಸ್ಯರಾದ ಗೋಪಿನಾಥ್ ರೆಡ್ಡಿ. ಬೆಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕರಾದ ಎಂ. ಕೃಷ್ಣಪ್ಪ ಬೇಗೂರು ಠಾಣಾ ಇನ್ಸ್ಪೆಕ್ಟರ್ ಕೃಷ್ಣಕುಮಾರ್ ಪಿ.ಎಸ್. ಆಸ್ಪತ್ರೆ ಗೆ ಭೇಟಿ ನೀಡಿ ಶುಭ ಕೋರಿದರು