ಬ್ಯಾಟರಾಯನಪುರ ಕ್ಷೇತ್ರದ ಜಕ್ಕೂರಿನ ಡಾ.ಬಿ.ಆರ್ ಅಂಬೇಡ್ಕರ್ ಸಮುದಾಯ ಭವನ ದಲ್ಲಿ ಸೋಮವಾರ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಸಮಾಜ ಸೇವಕಿ ಮೀನಾಕ್ಷಿ ಕೃಷ್ಣಬೈರೇಗೌಡ ರವರು ಜಕ್ಕೂರು ಕ್ರೆಡಿಟ್ ಕೋ, ಆಪರೇಟಿವ್ ಸೊಸೈಟಿಯ 2024ರ ನೂತನ ವರ್ಷದ ಕ್ಯಾಲೆಂಡರ್ ಹಾಗೂ ಡೈರಿ ಬಿಡುಗಡೆ ಮಾಡಿದರು. ಇದೇ ಸಂದರ್ಭದಲ್ಲಿ ಜಕ್ಕೂರು ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ಸಂಸ್ಥಾಪಕ ಅಧ್ಯಕ್ಷ, ಬೆಂ.ನಗರ ಜಿ.ಪಂ. ಮಾಜಿ ಅಧ್ಯಕ್ಷ ಜಕ್ಕೂರು ರವಿಕುಮಾರ್, ಬಿಬಿಎಂಪಿ ಮಾಜಿ ಉಪ ಮಹಾಪೌರ ಆನಂದ್, ಕಾಂಗ್ರೆಸ್ ಮುಖಂಡರಾದ ಟಿ.ಜಿ.ಚಂದ್ರು, ವೆಂಕಟರಾಮರೆಡ್ಡಿ, ಜಕ್ಕೂರು ಕ್ರೆಡಿಟ್ ಕೋ-ಆಪರೇ ಟಿವ್ ಸೊಸೈಟಿಯ ಉಪಾಧ್ಯಕ್ಷ ನಾಗರಾಜಪ್ಪ, ಕಾನೂನು ಸಲಹೆ ಗಾರ ರಾಮಚಂದ್ರಪ್ಪ, ಎಸ್ ಎಲ್ ಎನ್ ಧರ್ಮ ಸಂಸ್ಥೆಯ ಮಾಜಿ ಅಧ್ಯಕ್ಷರು, ಸೊಸೈಟಿಯ ನಿರ್ದೇಶಕ ರಾದ ಬಿ.ಜಿ.ರಮೇಶ್, ರವೀಂದ್ರ ನಾಥ್ ಗೌಡ, ಜಯಲಕ್ಷ್ಮಿ ರವಿ ಕುಮಾರ್, ಸಿ.ಎ.ಚಿಕ್ಕಣ್ಣ, ಆಂಜಿನಪ್ಪ, ಇ.ಕೃಷ್ಣಪ್ಪ, ಎಸ್ ಮಾರುತಿ ಸೇರಿದಂತೆ ಇನ್ನಿತರರಿದ್ದರು.

Leave a Reply

Your email address will not be published. Required fields are marked *