

ದಿನಾಂಕ 23 ಡಿಸೆಂಬರ್ 2023 ರಂದು, ಶ್ರೀದೇವಿ ಭೂದೇವಿ ಸಮೇತ ಶ್ರೀ ವೆಂಕಟರಮಣ ಸ್ವಾಮಿ ದೇವಸ್ಥಾನ, ಕೋಗಿಲು ಬಡಾವಣೆಯಲ್ಲಿ ನಡೆದ ವೈಕುಂಠ ಏಕಾದಶಿಯ ಕಾರ್ಯಕ್ರಮದಲ್ಲಿ , ಗುರು ವಿದೂಷಿ ಶ್ರೀಮತಿ ಸುನಿತಾ ಸುಕುಮಾರನ್ ರವರು ಸ್ಥಾಪಿಸಿರುವ ಶ್ರೀ ಕೃಷ್ಣ ಕಲಾಲಯದ ಮಕ್ಕಳು ಯಶಸ್ವಿಯಾಗಿ ನೃತ್ಯ ಪ್ರದರ್ಶನವನ್ನು ನೀಡಿದ್ದಾರೆ. ಈ ಕಾರ್ಯಕ್ರಮದಲ್ಲಿ ನೃತ್ಯ ಪ್ರದರ್ಶನವನ್ನು ನೀಡಲು ಅವಕಾಶ ಮಾಡಿಕೂಟ್ಟವರು ಶ್ರೀಯುತ ಗೋಪಾಲ್, ಶ್ರೀಯುತ ಮುಕುಂದ್ ಹಾಗೂ ಶ್ರೀ ವೆಂಕಟೇಶ್ವರ ಸ್ವಾಮಿ ದೇವಾಲಯದವರು . ಗ್ರಾಮಸ್ಥರು ಇನ್ನೂ ಅನೇಕ ಭಕ್ತಾದಿಗಳು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು