ಬ್ಯಾಟರಾಯನಪುರ ವಿಧಾನಸಭಾ ಕ್ಷೇತ್ರ ಜಕ್ಕೂರು ವಾರ್ಡ್ ನಂಬರ್ 5. ಅಗ್ರಹಾರ ಗ್ರಾಮದಲ್ಲಿ ವಾಸವಾಗಿರುವ. ಅಗ್ರಹಾರ ಬಡಾವಣೆಯಲ್ಲಿ ಶ್ರೀ ಶ್ರೀ ಅಭಯ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ. ಜೈ ಕರ್ನಾಟಕ ಗೌರವಾಧ್ಯಕ್ಷರಾದ ಸಮಾಜಸೇವಕರಾದ ಕಾಂಗ್ರೆಸ್ ಮುಖಂಡರಾದ ಎನ್ ನರಸಿಂಹಮೂರ್ತಿ ಅವರಿಗೆ ಇಂದು ಹುಟ್ಟು ಹಬ್ಬದ ಆಚರಣೆ ಸ್ನೇಹಿತರು ಬಂಧು ಮಿತ್ರರು ಸೇರಿ ಹುಟ್ಟು ಹಬ್ಬವನ್ನು ಬಹಳ ವಿಜೃಂಭಣೆಯಿಂದ ನೆರವೇರಿಸಿದರು ಈ ಸಂದರ್ಭದಲ್ಲಿ ಒಬ್ಬ ಬಡ ಬೀದಿ ವ್ಯಾಪ ರಿಗೆ ತಳ್ಳುವ ಗಾಡಿ ಹಾಗೂ ಆಟೋ ಚಾಲಕರಿಗೆ ಸಮವಸ್ತ್ರಗಳನ್ನು ನೀಡಿದರು ಹಾಗೂ ಮಾತೃ ಅಂದರೆ ಶಿಕ್ಷಣ ಕೇಂದ್ರದಲ್ಲಿ ಮಕ್ಕಳಿಗೆ ಸಿಹಿ ತಿಂಡಿ ಹಂಚಿದರು. ಮುಂದಿನ ದಿನಗಳಲ್ಲಿ ನನ್ನ ಕೈಲಾದ ಮಟ್ಟಿಗೆ ಸಮಾಜ ಸೇವೆಯನ್ನು ಮಾಡುತ್ತೇನೆಂದು ಆಶ್ವಾಸನೆ ಕೊಟ್ಟರು ಈ ಸಂದರ್ಭದಲ್ಲಿ ಅನೇಕ ಮುಖಂಡರಿಗೂ ಸ್ನೇಹಿತರು ಪಾಲ್ಗೊಂಡಿದ್ದರು

Leave a Reply

Your email address will not be published. Required fields are marked *