

ಯಲಹಂಕ. ದಿನಾಂಕ 10/01/2024 ರಂದು ಹಸಿರೇ ಉಸಿರು ಟ್ರಸ್ಟ್ ನ ಅಧ್ಯಕ್ಷರಾದ ಶ್ರೀನಿವಾಸ್ ಮೂರ್ತಿ ಬಿ ಎಂ ಹಾಗೂ ಡಾ ಸತ್ಯನಾರಾಯಣ್ ರವರು ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ತಿರುಮೇನಹಳ್ಳಿಯ ಶಾಲೆಗೆ ಆಗಮಿಸಿ ಹೆಸರಾಯಿತು ಕರ್ನಾಟಕ ಉಸಿರಾಗಲಿ ಕನ್ನಡ 50 ರ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಿ ಶಾಲೆಗೆ ಗ್ರೀನ್ ಬೋರ್ಡ್ ಅನ್ನು ಕೊಡುಗೆಯಾಗಿ ನೀಡಿ ಎಲ್ಲಾ ಶಿಕ್ಷಕರನ್ನು ಸನ್ಮಾನಿಸಲಾಯಿತು