ವಿಜಯನಗರ ಜಿಲ್ಲೆಗೆ ಚಿತ್ರದುರ್ಗ ಜಿಲ್ಲೆಯ ಜಿಪಂ ಸಿಇಓ ಆಗಿ ಕಾರ್ಯ ನಿರ್ವಹಿಸುತ್ತಿದ್ದ ಎಂ.ಎಸ್.ದಿವಾಕರ್ ಅವರನ್ನು ಜಿಲ್ಲಾಧಿಕಾರಿಯಾಗಿ ವರ್ಗಾಯಿಸಲಾಗಿದೆ.

4ನೇ ಸುದ್ದಿ ಸಾರ್,

ಬಳ್ಳಾರಿ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ವೆಂಕಟೇಶ್ ಟಿ. ಅವರನ್ನು ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಹಾಲಿ ವಿಜಯನಗರ ಜಿಲ್ಲೆಯ ಜಿಲ್ಲಾಧಿಕಾರಿಯಾಗಿರುವ ವೆಂಕಟೇಶ್ ಅವರು ಐಎಎಸ್ ಶ್ರೇಣಿಯ ಅಧಿಕಾರಿ. ಕೆಲ ವರ್ಷಗಳ ಹಿಂದೆ ವೆಂಕಟೇಶ್ ಅವರು ಬಳ್ಳಾರಿಯ ಹೆಚ್ಚುವರಿ ಜಿಲ್ಲಾಧಿಕಾರಿಯಾಗಿ ಕಾರ್ಯ ನಿರ್ವಹಿಸಿದ್ದರು. ಹಾಲಿ ಜಿಲ್ಲಾಧಿಕಾರಿ ಪವನಕುಮಾರ್ ಮಾಲಪಾಟಿ ಅವರನ್ನು ಬೇರೆ ಕಡೆ ವರ್ಗಾಯಿಸಲಾಗಿದ್ದು, ಸ್ಥಳ ನಿಗದಿ ಆಗಿಲ್ಲ. ಪವನಕುಮಾರ್ ಮಾಲಪಾಟಿ ಅವರ ವರ್ಗಾವಣೆಯಿಂದಾಗಿ ತೆರವುಗೊಂಡ ಜಾಗಕ್ಕೆ ವೆಂಕಟೇಶ್ ಅವರನ್ನು ಜಿಲ್ಲಾಧಿಕಾರಿಯನ್ನಾಗಿ ತಕ್ಷಣದಿಂದ ಜಾರಿಗೆ ಬರುವಂತೆ ಆದೇಶಿಸಲಾಗಿದೆ.

ವಿಜಯನಗರ ಜಿಲ್ಲೆಗೆ ಚಿತ್ರದುರ್ಗ ಜಿಲ್ಲೆಯ ಜಿಪಂ ಸಿಇಓ ಆಗಿ ಕಾರ್ಯ ನಿರ್ವಹಿಸುತ್ತಿದ್ದ ಎಂ.ಎಸ್.ದಿವಾಕರ್ ಅವರನ್ನು ಜಿಲ್ಲಾಧಿಕಾರಿಯಾಗಿ ವರ್ಗಾಯಿಸಲಾಗಿದೆ.

4ನೇ ಸುದ್ದಿ ಸಾರ್,

Leave a Reply

Your email address will not be published. Required fields are marked *