ದೇಶದಲ್ಲಿ ಪೆಟ್ರೋಲ್ ಡೀಸೆಲ್ ಗ್ಯಾಸ್ ತರಕಾರಿ ದಿನಸಿಬೆಲೆಗಳು ಇನ್ನಿತರ ಹಲವಾರು ವಸ್ತುಗಳ ಮೇಲೆ ಬೆಲೆಗಳು ಜಾಸ್ತಿ ಆಗುತ್ತಿದ್ದರು ಅದರ ಬಗ್ಗೆ ನರೇಂದ್ರ ಮೋದಿಯವರು ಗಮನಹರಿಸುತ್ತಿಲ್ಲ ದೇಶದಲ್ಲಿ ಹೇಳಿಕೊಳ್ಳುವಷ್ಟು ಯಾವುದೇ ರೀತಿಯ ವಿವಿಧ ಯೋಜನೆಗಳು ಅಭಿವೃದ್ಧಿ ಕಾರ್ಯಗಳು ನಡೆಯುತ್ತಿಲ್ಲ ಇದರಿಂದ ನರೇಂದ್ರ ಮೋದಿಯವರ ನೇತೃತ್ವದ ಸರ್ಕಾರದ ಮೇಲೆ ಜನ ವಿರೋಧಿ ಅಲೆಯು ಎದ್ದಿದೆ.

ಮೋದಿ ಮತ್ತು ಅಮಿತ್ ಶಾ ರವರು ಐಟಿ ಈಡಿ ಹಾಗೂ ಸಿಬಿಐ ಇನ್ನಿತರ ತನಿಕಾ ಸಂಸ್ಥೆಗಳನ್ನು ತಮ್ಮ ಕೈಗೊಂಬೆಯಂತೆ ಮಾಡಿಕೊಂಡು ವಿರೋಧ ಪಕ್ಷಗಳ ನಾಯಕರ ಆಸ್ತಿಗಳ ಮೇಲೆ ದಾಳಿ ಮಾಡಿಸಿ ಇಲ್ಲ ಸಲ್ಲದ ಆರೋಪಗಳನ್ನು ಕೇಸುಗಳನ್ನು ಆ ನಾಯಕರ ಮೇಲೆ ಹಾಕಿಸಿ ಬಿಜೆಪಿ ಪಕ್ಷಕ್ಕೆ ಬರುವಂತೆ ಒತ್ತಡ ಹೇರಿ ಕೆಲವೊಂದು ರಾಜ್ಯಗಳಲ್ಲಿ ಸರ್ಕಾರಗಳನ್ನು ರಚಿಸಿದ್ದಾರೆ ಇಂತಹ ದ್ವೇಷ ದಬ್ಬಾಳಿಕೆ ಹಾಗೂ ಸರ್ವಾಧಿಕಾರಿ ಧೋರಣೆಯ ನಾಯಕರನ್ನು ಹಾಗೂ ಕೇಂದ್ರ ಸರ್ಕಾರವನ್ನು ಈ ಬಾರಿ ನಾವೆಲ್ಲರೂ ಒಟ್ಟಾಗಿ ಸೇರಿ ಮಣಿಸಬೇಕಿದೆ.

ಜಾತ್ಯತೀತತೆ ಸಮಾನತೆ ಹಾಗೂ ಸಾಮಾಜಿಕ ನ್ಯಾಯದ ಅಡಿಯಲ್ಲಿ ನಾವೆಲ್ಲ ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಕೆಲಸ ನಿರ್ವಹಿಸಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ಈಗಾಗಲೇ ಕಾರ್ಯಕ್ರಮಗಳನ್ನು ರೂಪಿಸಿ ಜನರ ಮಧ್ಯೆ ತೆಗೆದುಕೊಂಡು ಹೋಗಿ ಜನ ಆಶೀರ್ವಾದ ಪಡೆಯಲು ಮುಂದಾಗಬೇಕು.

ಮೋದಿ ರವರ ಸೇಡಿನ ರಾಜಕಾರಣ ಈಗಾಗಲೇ ದೇಶದಲ್ಲಿ ಅರ್ಥವಾಗಿದ್ದು ವಿಧಾನಸಭೆಯಲ್ಲಿ ಕರ್ನಾಟಕದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ತಂದಂತೆ ದೇಶದಲ್ಲಿಯೂ ಸಹ ಬಿಜೆಪಿಯನ್ನು ದೇಶದ ಜನತೆ ತಿರಸ್ಕರಿಸಿ ಕಾಂಗ್ರೆಸ್ ಪಕ್ಷಕ್ಕೆ ಬಹುಮತ ಬರುವಂತೆ ಆಶೀರ್ವಾದ ಮಾಡಲಿದ್ದಾರೆ ಎಂದರು.

ಈ ಬಾರಿ ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷವು 20 ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲಲಿದೆ ಎಂದು ರಕ್ಷಾ ರಾಮಯ್ಯ ತಮ್ಮ ವಿಶ್ವಾಸವನ್ನು ಪತ್ರಿಕಾ ಪ್ರಕಟಣೆ ಮೂಲಕ ವ್ಯಕ್ತಪಡಿಸಿದ್ದರೆ.

ನರೇಂದ್ರ ಮೋದಿ ಅವರ ಕೇಂದ್ರ ಸರ್ಕಾರದ ಸರ್ವಾಧಿಕಾರಿ ಧೋರಣೆಯನ್ನು ಕಿತ್ತೊಗೆಯಲು ಕಾಂಗ್ರೆಸ್ ಜೊತೆ ಸೇರಿಕೊಂಡು ದೇಶದಲ್ಲಿ ಇದೀಗ ಉದಯವಾದದ್ದು ಇಂಡಿಯಾ (Indian National Developmental Inclusive Alliance) ಎಂದು ಅಖಿಲ ಭಾರತ ರಾಷ್ಟ್ರೀಯ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಗಳಾದ ರಕ್ಷಾ ರಾಮಯ್ಯ ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ.

ದೇಶದಲ್ಲಿ ಪೆಟ್ರೋಲ್ ಡೀಸೆಲ್ ಗ್ಯಾಸ್ ತರಕಾರಿ ದಿನಸಿಬೆಲೆಗಳು ಇನ್ನಿತರ ಹಲವಾರು ವಸ್ತುಗಳ ಮೇಲೆ ಬೆಲೆಗಳು ಜಾಸ್ತಿ ಆಗುತ್ತಿದ್ದರು ಅದರ ಬಗ್ಗೆ ನರೇಂದ್ರ ಮೋದಿಯವರು ಗಮನಹರಿಸುತ್ತಿಲ್ಲ ದೇಶದಲ್ಲಿ ಹೇಳಿಕೊಳ್ಳುವಷ್ಟು ಯಾವುದೇ ರೀತಿಯ ವಿವಿಧ ಯೋಜನೆಗಳು ಅಭಿವೃದ್ಧಿ ಕಾರ್ಯಗಳು ನಡೆಯುತ್ತಿಲ್ಲ ಇದರಿಂದ ನರೇಂದ್ರ ಮೋದಿಯವರ ನೇತೃತ್ವದ ಸರ್ಕಾರದ ಮೇಲೆ ಜನ ವಿರೋಧಿ ಅಲೆಯು ಎದ್ದಿದೆ.

ಮೋದಿ ಮತ್ತು ಅಮಿತ್ ಶಾ ರವರು ಐಟಿ ಈಡಿ ಹಾಗೂ ಸಿಬಿಐ ಇನ್ನಿತರ ತನಿಕಾ ಸಂಸ್ಥೆಗಳನ್ನು ತಮ್ಮ ಕೈಗೊಂಬೆಯಂತೆ ಮಾಡಿಕೊಂಡು ವಿರೋಧ ಪಕ್ಷಗಳ ನಾಯಕರ ಆಸ್ತಿಗಳ ಮೇಲೆ ದಾಳಿ ಮಾಡಿಸಿ ಇಲ್ಲ ಸಲ್ಲದ ಆರೋಪಗಳನ್ನು ಕೇಸುಗಳನ್ನು ಆ ನಾಯಕರ ಮೇಲೆ ಹಾಕಿಸಿ ಬಿಜೆಪಿ ಪಕ್ಷಕ್ಕೆ ಬರುವಂತೆ ಒತ್ತಡ ಹೇರಿ ಕೆಲವೊಂದು ರಾಜ್ಯಗಳಲ್ಲಿ ಸರ್ಕಾರಗಳನ್ನು ರಚಿಸಿದ್ದಾರೆ ಇಂತಹ ದ್ವೇಷ ದಬ್ಬಾಳಿಕೆ ಹಾಗೂ ಸರ್ವಾಧಿಕಾರಿ ಧೋರಣೆಯ ನಾಯಕರನ್ನು ಹಾಗೂ ಕೇಂದ್ರ ಸರ್ಕಾರವನ್ನು ಈ ಬಾರಿ ನಾವೆಲ್ಲರೂ ಒಟ್ಟಾಗಿ ಸೇರಿ ಮಣಿಸಬೇಕಿದೆ.

ಜಾತ್ಯತೀತತೆ ಸಮಾನತೆ ಹಾಗೂ ಸಾಮಾಜಿಕ ನ್ಯಾಯದ ಅಡಿಯಲ್ಲಿ ನಾವೆಲ್ಲ ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಕೆಲಸ ನಿರ್ವಹಿಸಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ಈಗಾಗಲೇ ಕಾರ್ಯಕ್ರಮಗಳನ್ನು ರೂಪಿಸಿ ಜನರ ಮಧ್ಯೆ ತೆಗೆದುಕೊಂಡು ಹೋಗಿ ಜನ ಆಶೀರ್ವಾದ ಪಡೆಯಲು ಮುಂದಾಗಬೇಕು.

ಮೋದಿ ರವರ ಸೇಡಿನ ರಾಜಕಾರಣ ಈಗಾಗಲೇ ದೇಶದಲ್ಲಿ ಅರ್ಥವಾಗಿದ್ದು ವಿಧಾನಸಭೆಯಲ್ಲಿ ಕರ್ನಾಟಕದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ತಂದಂತೆ ದೇಶದಲ್ಲಿಯೂ ಸಹ ಬಿಜೆಪಿಯನ್ನು ದೇಶದ ಜನತೆ ತಿರಸ್ಕರಿಸಿ ಕಾಂಗ್ರೆಸ್ ಪಕ್ಷಕ್ಕೆ ಬಹುಮತ ಬರುವಂತೆ ಆಶೀರ್ವಾದ ಮಾಡಲಿದ್ದಾರೆ ಎಂದರು.

ಈ ಬಾರಿ ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷವು 20 ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲಲಿದೆ ಎಂದು ರಕ್ಷಾ ರಾಮಯ್ಯ ತಮ್ಮ ವಿಶ್ವಾಸವನ್ನು ಪತ್ರಿಕಾ ಪ್ರಕಟಣೆ ಮೂಲಕ ವ್ಯಕ್ತಪಡಿಸಿದ್ದರೆ.

Leave a Reply

Your email address will not be published. Required fields are marked *