ಯಲಹಂಕ : ಯಲಹಂಕ ಕ್ಷೇತ್ರದ ಮೈಲಪ್ಪನಹಳ್ಳಿ ಸಮೀಪವಿರುವ ಕೇಸರಿವನದಲ್ಲಿ ಭಾನುವಾರ ಏರ್ಪಡಿಸಿದ್ದ ಬೂತ್ ಮಟ್ಟದ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಶಾಸಕ ಎಸ್ ಆರ್ ವಿಶ್ವನಾಥ್ ರವರೊಂದಿಗೆ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ಕೆ.ಸುಧಾಕರ್ ಪಾಲ್ಗೊಂಡು, ತಮ್ಮ ಗೆಲುವಿಗೆ ಶ್ರಮಿಸುವಂತೆ ಬಿಜೆಪಿ ಮುಖಂಡರು ಮತ್ತು ಕಾರ್ಯಕರ್ತರಲ್ಲಿ ಮನವಿ ಮಾಡಿಕೊಂಡರು.

ಇದೇ ಸಂದರ್ಭದಲ್ಲಿ ಹಿರಿಯ ಬಿಜೆಪಿ ಮುಖಂಡರಾದ ದಿಬ್ಬೂರು ಜಯಣ್ಣ, ಎಸ್ ಎನ್ ರಾಜಣ್ಣ, ಡಿ.ಜಿ.ಅಪ್ಪಯ್ಯಣ್ಣ, ರೈತ ಮೋರ್ಚಾ ರಾಜ್ಯ ಕಾರ್ಯದರ್ಶಿ ಸತೀಶ್ ಕಡತನಮಲೆ, ಯಲಹಂಕ ಗ್ರಾ.ಮಂಡಲ ಬಿಜೆಪಿ ಅಧ್ಯಕ್ಷ ಎಚ್ ಬಿ ಹನುಮಯ್ಯ, ಪ್ರಧಾನ ಕಾರ್ಯದರ್ಶಿ ಎಸ್ ಆರ್ ಜನಾರ್ಧನ್, ನಗರ ಮಂಡಲ ಅಧ್ಯಕ್ಷ ಎಂ.ಸತೀಶ್, ಜಿಲ್ಲಾ ರೈತ ಮೋರ್ಚಾ ಅಧ್ಯಕ್ಷ ಜಿ.ಜೆ.ಮೂರ್ತಿ, ಯಲಹಂಕ ತಾ.ರೈತ ಮೋರ್ಚಾ ಅಧ್ಯಕ್ಷ ಎಚ್.ಸಿ.ರಾಜೇಶ್, ಎ ಸಿ ಮುನಿಕೃಷ್ಣಪ್ಪ, ಚೊಕ್ಕನಹಳ್ಳಿ ವೆಂಕಟೇಶ್, ರಾಜಾನುಕುಂಟೆ ಗ್ರಾ.ಪಂ.ಮಾಜಿ ಅಧ್ಯಕ್ಷ ಎಸ್ ಜಿ ನರಸಿಂಹಮೂರ್ತಿ (ಎಸ್ ಟಿ ಡಿ ಮೂರ್ತಿ), ಆರ್ ಎಸ್ ಎಸ್ ಎನ್ ಬ್ಯಾಂಕ್ ನಿರ್ದೇಶಕ ಅದ್ದೆ ವಿಶ್ವನಾಥ ಪುರ ಮಂಜುನಾಥ್, ಸಿಂಗನಾಯಕ ನಹಳ್ಳಿ ಗ್ರಾ.ಪಂ.ಮಾಜಿ ಉಪಾಧ್ಯಕ್ಷ ಎಸ್ ಜಿ ಪ್ರಶಾಂತ್ ರೆಡ್ಡಿ, ಸದಸ್ಯ ರಾದ ಕೆ.ಬಾಬು, ಮಲ್ಲೇಶ್, ಮುನಿಕೃಷ್ಣ ಹಾಗೂ ಇನ್ನಿತರರಿದ್ದರು.

ಸುದ್ದಿ ಹಾಗೂ  ಜಾಹೀರಾತುಗಾಗಿ ಸಂಪರ್ಕಿಸಿ.  ಆರ್ ಹನುಮಂತು.  9845085793.      7349337989

Leave a Reply

Your email address will not be published. Required fields are marked *