



ಯಲಹಂಕ ಸುದ್ದಿ. ಇಂದು ರಾಜಾನುಕುಂಟೆ ಗ್ರಾಮ ಪಂಚಾಯತಿ ಮುಂಬಾಗದಲ್ಲಿ ಯಲಹಂಕ ತಾಲ್ಲೂಕು ಪಂಚಾಯಿತಿ ಸಹಾಯಕ ನಿರ್ದೇಶಕರಾದ ಶ್ರೀ ಅಮರಯ್ಯ ರವರ ಅಧ್ಯಕ್ಷತೆಯಲ್ಲಿ ಕಾಲೇಜು ವಿದ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರಿಗೆ ಮತದಾನ ಜಾಗೃತಿ ಮೂಡಿಸಿ ಪ್ರತಿಜ್ಞಾ ವಿಧಿಯನ್ನು ಭೋದಿಸಿದರು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಶ್ರೀ ನಾಗರಾಜು, ಜಿಲ್ಲಾ ಐಇಸಿ ನವೀನ್ ಬಾಬು ಎನ್ ಮತ್ತು ಪಂಚಾಯತಿ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.