ಯಲಹಂಕ : ಯಲಹಂಕ ಕ್ಷೇತ್ರದ ರಾಜಾನುಕುಂಟೆ ಗ್ರಾಮ ಪಂಚಾಯಿತಿಯಲ್ಲಿ ಬುಧವಾರ ಆಯೋಜಿಸಿದ್ದ ನೂತನ ಅಧ್ಯಕ್ಷರ ಪದಗ್ರಹಣ ಕಾರ್ಯಕ್ರಮದಲ್ಲಿ ಶಾಸಕ ಎಸ್ ಆರ್ ವಿಶ್ವನಾಥ್ ನೂತನ ಅಧ್ಯಕ್ಷೆ ಚನ್ನಮ್ಮ ಪಟಾಲಪ್ಪ ರವರಿಗೆ ಗೌರವ ಸನ್ಮಾನ ನೀಡಿ ಶುಭ ಹಾರೈಸಿದರು.

ಇದೇ ಸಂದರ್ಭದಲ್ಲಿ ಬಿಜೆಪಿ ಮುಖಂಡರಾದ ದಿಬ್ಬೂರು ಜಯಣ್ಣ, ಡಿ.ಜಿ.ಅಪ್ಪಯ್ಯಣ್ಣ, ಚೊಕ್ಕನಹಳ್ಳಿ ವೆಂಕಟೇಶ್, ಸತೀಶ್ ಕಡತನಮಲೆ, ರಾಜಾನುಕುಂಟೆ ಗ್ರಾ.ಪಂ.ಮಾಜಿ ಅಧ್ಯಕ್ಷರಾದ ಎಸ್ ಜಿ ನರಸಿಂಹಮೂರ್ತಿ (ಎಸ್ ಟಿ ಡಿ ಮೂರ್ತಿ), ಅಂಬಿಕಾ ರಾಜೇಂದ್ರ, ಆರ್ ಎಸ್ ಎಸ್ ಎನ್ ಬ್ಯಾಂಕ್ ನಿರ್ದೇಶಕ ಅದ್ದೆಎಂ.ಮಂಜುನಾಥ್, ಮುನಿದಾಸಪ್ಪ, ಸಾದೇನಹಳ್ಳಿ ಅಪ್ಪಣ್ಣಗೌಡ, ಗ್ರಾ.ಪಂ‌.ಉಪಾಧ್ಯಕ್ಷ ವೆಂಕಟೇಶ್, ಎಸ್.ಜಿ.ಪ್ರಶಾಂತ್ ರೆಡ್ಡಿ, ಯುವ ಮುಖಂಡ ಪ್ರಕಾಶ್ ಗೌಡ, ಪಿಡಿಓ ನಾಗರಾಜ್ ಸೇರಿದಂತೆ ಗ್ರಾ.ಪಂ‌.ಸದಸ್ಯರು ಹಾಗೂ ಇನ್ನಿತರರಿದ್ದರು.

Leave a Reply

Your email address will not be published. Required fields are marked *