ಬೀದರ್ ಜಿಲ್ಲೆ.   

ಬಸವಕಲ್ಯಾಣ: ತಾಲ್ಲೂಕು ಮಟ್ಟದ ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳ ತಾಲ್ಲೂಕು ಸಮಿತಿಯ ತಾಲ್ಲೂಕು ಆದ್ಯಕ್ಷರಾದ ನೀಲಕಂಠ ರಾಠೋಡ ರವರ ಅಧ್ಯಕ್ಷತೆಯಲ್ಲಿ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯನ್ನು ಸೋಮವಾರ ತಾಲ್ಲೂಕು ಪಂಚಾಯತ್ ಸಭೆಯಲ್ಲಿ ನಡೆಯಿತು. ಸಭೆಯ ಉದ್ದೇಶಿಸಿ ಸಮಿತಿ ಅಧ್ಯಕ್ಷ ನೀಲಕಂಠ ರಾಠೋಡ ಹಾಗೂ ತಾಲ್ಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳಾದ ರಮೇಶ ಸುಲ್ಪಿ ರವರು ತಿಳಿಸಿದರು. ನಂತರ ಗೃಹ ಜ್ಯೋತಿ, ಶಕ್ತಿ ಯೋಜನೆ, ಗೃಹ ಲಕ್ಷ್ಮಿ ಹಾಗೂ ವಿದ್ಯಾ ನಿಧಿ ಯೋಜನೆಗಳ ಬಗ್ಗೆ ಪ್ರಗತಿ ಪರಿಶೀಲನೆ ನಡೆಸಿದರು. ಈ ಸಂದಭದಲ್ಲಿ ತಾಲ್ಲೂಕು ಯೋಜನಾಧಿಕಾರಿ ರಾಜಶೇಖರ ನೆಲ್ಲಿ ಸರ್ ಹಾಗೂ ಸಮಿತಿ ಸದಸ್ಯರು ಇದ್ದರು….. ————————————————————————ವೀರಾರೆಡ್ಡಿ ಐಇಸಿ ಸಂಯೋಜಕರು ತಾ.ಪಂ.ಬಸವಕಲ್ಯಾಣ

Leave a Reply

Your email address will not be published. Required fields are marked *