ಯಲಹಂಕ ಕೋಗಿಲು ಬಡಾವಣೆ, ಶ್ರೀ ಅಭಯ ಆಂಜನೇಯ ಸ್ವಾಮಿಗೆ ಅರ್ಚಕರಾದ ರಾಘವೇಂದ್ರ ಸ್ವಾಮಿಗಳು ತರಕಾರಿ ಅಲಂಕಾರವನ್ನು ಮಾಡಿದರು ಭಕ್ತರು ದೇವರ ಕೃಪೆಗೆ ಪಾತ್ರರಾದರು

Leave a Reply

Your email address will not be published. Required fields are marked *