








ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವಿಜಯನಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಬಸ್/ಮೆಟ್ರೋ ನಿಲ್ದಾಣದ ಬಳಿ ನಿರ್ಮಿಸಲಾಗಿರುವ ದಕ್ಷಿಣ ಭಾರತದ ಮೊಟ್ಟಮೊದಲ ಹವಾನಿಯಂತ್ರಿತ ನೆಲಮಾಳಿಗೆ “ಕೃಷ್ಣ ದೇವರಾಯ ಪಾಲಿಕೆ ಬಜಾರ್” ಅನ್ನು ಸನ್ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯ ರವರು ಉದ್ಘಾಟಿಸಿದರು.
ಈ ವೇಳೆ ಶಾಸಕರಾದ ಶ್ರೀ ಎಂ. ಕೃಷ್ಣಪ್ಪ, ಶ್ರೀ ಪ್ರಿಯಾ ಕೃಷ್ಣಾ, ಆಡಳಿತಗಾರರಾದ ಶ್ರೀ ಎಸ್.ಆರ್ ಉಮಾಶಂಕರ್, ಮುಖ್ಯ ಆಯುಕ್ತರಾದ ಶ್ರೀ ತುಷಾರ್ ಗಿರಿ ನಾಥ್, ವಲಯ ಆಯುಕ್ತರಾದ ಶ್ರೀಮತಿ ವಿನೋತ್ ಪ್ರಿಯಾ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
ಸುದ್ದಿ ಹಾಗೂ ಜಾಹೀರಾತುಗಾಗಿ. ಸಂಪರ್ಕಿಸಿ
ಆರ್ ಹನುಮಂತು
9845085793
7349337989
9035282296