





ಹೆಬ್ಬಾಳ : ಟೆಲಿಕಾಂ ಎಂಪ್ಲಾಯಿಸ್ ಅಂಡ್ ಅದರ್ಸ್ ಹೌಸಿಂಗ್ ವೆಲ್ಫೇರ್ ಟ್ರಸ್ಟ್ ನ ಮಾರ್ಕೆಟಿಂಗ್ ವಿಭಾಗದ ನೂತನ ಕಚೇರಿಯನ್ನು ಆರ್.ಟಿ.ನಗರದಲ್ಲಿ ಶುಕ್ರವಾರ ಉದ್ಘಾಟಿಸಲಾಯಿತು.
ಇದೇ ಸಂದರ್ಭದಲ್ಲಿ ಟೆಲಿಕಾಂ ಎಂಪ್ಲಾಯಿಸ್ ಅಂಡ್ ಅದರ್ಸ್ ಹೌಸಿಂಗ್ ವೆಲ್ಫೇರ್ ಟ್ರಸ್ಟ್ ನ ಅಧ್ಯಕ್ಷ ಎನ್.ನರಸಿಂಹಮೂರ್ತಿ, ಭಾರತೀಯ ಕಾರ್ಯನಿರತ ಪತ್ರಕರ್ತರ ಒಕ್ಕೂಟದ ಅಧ್ಯಕ್ಷರು, ಹಿರಿಯ ಪತ್ರಕರ್ತರಾದ ಬಿ.ವಿ.ಮಲ್ಲಿಕಾರ್ಜುನಯ್ಯ, ಟೆಲಿಕಾಂ ಎಂಪ್ಲಾಯಿಸ್ ಅಂಡ್ ಅದರ್ಸ್ ಹೌಸಿಂಗ್ ವೆಲ್ಫೇರ್ ಟ್ರಸ್ಟ್ ನ ಉಪಾಧ್ಯಕ್ಷೆ ಎಂ.ಮಲ್ಲಿಕಾ, ನಿರ್ದೇಶಕರಾದ ಸತ್ಯಮೂರ್ತಿ, ನಾಗರತ್ನ, ಜಯಮ್ಮ ಸೇರಿದಂತೆ ಟ್ರಸ್ಟ್ ನ ಕಚೇರಿ ಸಿಬ್ಬಂದಿಗಳಿದ್ದರು.
ಸುದ್ದಿ ಹಾಗೂ ಜಾಹಿರಾತುಗಾಗಿ ಸಂಪರ್ಕಿಸಿ
ಆರ್ ಹನುಮಂತು
9845085793
7349337989