ಯಲಹಂಕ ರಾಜನಕುಂಟೆ
ಶ್ರೀ ಪುಣ್ಯಕ್ಷೇತ್ರ ಧರ್ಮಸ್ಥಳ ಶ್ರೀ ವೀರೇಂದ್ರ ಹೆಗಡೆಯವರ ಸುಜ್ಞಾನ ನಿಧಿ ಶಿಷ್ಯವೇತನ ಇವರ ಶಿಕ್ಷಣಕ್ಕೆ ಪ್ರತಿ ತಿಂಗಳು 1,000 ನೀಡುವುದರ ಮೂಲಕ ಇವರಿಗೆ ಮಂಜೂರಾತಿ ಪತ್ರವನ್ನು ಯಲಹಂಕ ಹೆಸರಾಂತ ಜನಪ್ರಿಯ ಶಾಸಕರಾದ ಎಸ್ ಆರ್ ವಿಶ್ವನಾಥ್ ರವರು ಪತ್ರವನ್ನು ನೀಡಿ ಪೂಜ್ಯ ವೀರೇಂದ್ರ ಹೆಗಡೆಯವರ ಜನಪರ ಸಾಧನೆ ಬಗ್ಗೆ ಪ್ರಸಂಸ್ಥೆ ವ್ಯಕ್ತಪಡಿಸಿದರು ಈ ಸಂದರ್ಭದಲ್ಲಿ ತಾಲೂಕು ಯೋಜನಾಧಿಕಾರಿ ಸವಿತಾ ಶೆಟ್ಟಿ ಜಿಲ್ಲಾ ನಿರ್ದೇಶಕರು ಉಮಾರಬ್ಬ ಹಾಗೂ ಯೋಜನಾಧಿಕಾರಿಗಳು ಸಂದ್ಯಾ ವಿ ಶೆಟ್ಟಿ ಸಮನ್ವಯ ಅಧಿಕಾರಿಗಳು ಮೇಲ್ವಿಚಾರಕರು ಸೇವಾಪ್ರತಿನಿಧಿ ಯವರು ಉಪಸ್ಥಿತರಿದ್ದರು

ಸುದ್ದಿ ಹಾಗೂ ಜಾಹೀರಾತುಗಳಿಗೆ ಸಂಪರ್ಕಿಸಿ

Public power

R Hanumanthu

Kogilu layout

Yelahanka

9845085793

7349337989

9035282296

Leave a Reply

Your email address will not be published. Required fields are marked *