ಕೊರಟಗೆರೆ : ರಾಜ್ಯ ಸರ್ಕಾರದ ಮಹತ್ವಕಾಂಕ್ಷೆಯ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಸುವ ಪಟ್ಟಣದ ಕೇಂದ್ರಕ್ಕೆ ತಹಶೀಲ್ದಾರ್ ಸೋಮವಾರ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಕೊರಟಗೆರೆ ಪಟ್ಟಣದ ಸಾರ್ವಜನಿಕರು ಗೃಹಲಕ್ಷ್ಮಿಗೆ ಅರ್ಜಿ ಸಲ್ಲಿಸಲು ಪಟ್ಟಣ ಪಂಚಾಯತಿ ಕಾರ್ಯಾಲಯದಲ್ಲಿ 3ಕೇಂದ್ರಗಳನ್ನು ತೆರೆದಿದ್ದು, ಸರ್ಕಾರದ ಸೌಲಭ್ಯವನ್ನು ಸದುಪಯೋಗ ಪಡಿಸಿ ಕೊಳ್ಳುವಂತೆ ಸಾರ್ವಜನಿಕರಿಗೆ ಕರೆ ನೀಡಿದರು.
ತಹಸೀಲ್ದಾರ್ ಮುನಿಶಾಮಿ ರೆಡ್ಡಿ ಮಾಧ್ಯಮದರೊಂದಿಗೆ ಮಾತನಾಡಿ, ಪಟ್ಟಣ ಸೇರಿದಂತೆ ಗ್ರಾಮೀಣ ಭಾಗದಲ್ಲಿ 53 ಅರ್ಜಿ ಸಲ್ಲಿಸುವ ಕೇಂದ್ರಗಳನ್ನು ಸ್ಥಾಪಿಸಿದ್ದು, ಗ್ರಾಮ ಒನ್, ಬಾಪೂಜಿ ಸೇವಾ ಕೇಂದ್ರ, ಕರ್ನಾಟಕ ಒನ್ ಈ ಸೇವಾ ಕೇಂದ್ರಗಳಿಗೆ ತೆರೆಳಿ ಗೃಹಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಸಬಹುದು ಎಂದು ಸಲಹೆ ಹೇಳಿದರು.
ಈ ಕೇಂದ್ರಗಳನ್ನು ಹೊರೆತುಪಡಿಸಿ ಯಾವುದೇ ಖಾಸಗಿ ಸೈಬರ್ ಸೆಂಟರ್ ಗಳಿಗೆ ಅವಕಾಶ ನೀಡಿಲ್ಲ ಒಂದು ವೇಳೆ ಅವರು ಅರ್ಜಿ ಸಲ್ಲಿದ್ದರೇ ಕಾನೂನು ಕಾನೂನು ರೀತಿಯ ಕ್ರಮ ಜರುಗಿಸಿ ಲೈಸೆನ್ಸ್ ರದ್ದು ಪಡಿಸಲಾಗುವುದು ಎಂದರು.
ಬಾಕ್ಸ್ ಬಳಸಿ ಸರ್:-
ಸಾರ್ವಜನಿಕರಿಗೆ ನಿಗದಿಪಡಿಸಿರುವ ಸೇವಾ ಕೇಂದ್ರಗಳಲ್ಲಿ ಸರ್ಕಾರ ಸೂಚಿಸಿರುವ ಅರ್ಜಿದಾರರ ಆಧಾರ್ ಕಾರ್ಡ್, ಪತಿಯ ಆಧಾರ್ ಕಾರ್ಡ್, ಪಡಿತರ ಚೀಟಿ, ಬ್ಯಾಂಕ್ ಪಾಸ್ ಬುಕ್, ಆಧಾರ್ ಕಾರ್ಡ್ ಗೆ ಲಿಂಕ್ ಆಗಿರುವ ಮೊಬೈಲ್ ನಂ. ನೊಂದಿಗೆ ಅರ್ಜಿ ಸಲ್ಲಿಸಲು ತಿಳಿಸಲಾಗಿದೆ ಸಾರ್ವಜನಿಕರು ಇದರ ಉಪಯೋಗ ಪಡೆಯುವಂತೆ ಸಾರ್ವಜನಿಕರಿಗೆ ತಹಶೀಲ್ದಾರ್ ತಿಳಿಸಿದರು.
ಕೋಟ್ ಬಳಸಿ ಸರ್
ಸರ್ಕಾರ ನಿಗದಿಪಡಿಸಿರುವ ಸೇವಾ ಕೇಂದ್ರಗಳಲ್ಲಿ ರಾಜ್ಯ ಸೇರಿದಂತೆ ತಾಲೂಕಿನ ಜನತೆಯು ಗೃಹಲಕ್ಷ್ಮಿ ಯೋಜನೆಗೆ ಅಗತ್ಯತೆ ದಾಖಲೆಗಳಿಂದ ಆನ್ಲೈನ್ ಮುಖಾಂತರ ಅರ್ಜಿಯನ್ನು ಹಾಕಲಾಗುತ್ತಿದ್ದು, ಯಾವುದೇ ಖಾಸಗಿ ಆನ್ಲೈನ್ ಸೈಬರ್ ಸೆಂಟರ್ ನಲ್ಲಿ ಹಾಕದಂತೆ ಈಗಾಗಲೇ ಸಾರ್ವಜನಿಕರಿಗೆ ತಿಳಿಸಲಾಗಿದೆ. ಸರ್ಕಾರದ ನಿಯಮವನ್ನು ಉಲ್ಲಂಘಿಸಿ ಸೈಬರ್ ಸೆಂಟರ್ ನ ಮಾಲೀಕರು ಅರ್ಜಿ ಹಾಕುತ್ತಿದ್ದರೆ ಅವರ ಲೈಸೆನ್ಸ್ ರದ್ದುಪಡಿಸಿ ಕಾನೂನು ರೀತಿಯ ಕ್ರಮ ಜರುಗಿಸಲಾಗುವುದು.
ಮುನಿಶಾಮಿರೆಡ್ಡಿ
ತಹಶೀಲ್ದಾರ್, ಕೊರಟಗೆರೆ.
ರಾಜ್ಯ ಸರ್ಕಾರದ ಗೃಹಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಸಲು ನಮ್ಮ ಪ.ಪಂ ಕಛೇರಿಯಲ್ಲಿ 3ಅರ್ಜಿ ಕೇಂದ್ರಗಳನ್ನು ತೆರೆಯಲಾಗಿದೆ. ಬೆ.9 ರಿಂದ ಸಂಜೆ 7 ರವರೆಗೆ ಅರ್ಜಿ ಹಾಕಲಾಗುತ್ತದೆ, ಯಾವುದೇ ಗೊಂದಲಕ್ಕೆ ಅವಕಾಶ ಕೊಡೋದೆ ಅಧಿಕಾರಿಗಳ ಜೊತೆ ಉತ್ತಮ ರೀತಿಯಲ್ಲಿ ವರ್ತನೆ ಮಾಡುವುದರ ಜೊತೆಗೆ ಈ ಸೌಲಭ್ಯದ ಸದುಪಯೋಗವನ್ನು ಸಾರ್ವಜನಿಕರು ಪಡೆದುಕೊಳ್ಳಬೇಕು.
ಭಾಗ್ಯಮ್ಮ
ಮುಖ್ಯ ಅಧಿಕಾರಿ,
ಪ. ಪಂಚಾಯಿತಿ, ಕೊರಟಗೆರೆ.
ಗೃಹಲಕ್ಷ್ಮಿ ಅರ್ಜಿ ಕೇಂದ್ರಕ್ಕೆ ದಿಢೀರ್ ಭೇಟಿ ನೀಡಿದ ತಹಶೀಲ್ದಾರ್ ಮುನಿಶಾಮಿ ರೆಡ್ಡಿ..
ಕೊರಟಗೆರೆ : ರಾಜ್ಯ ಸರ್ಕಾರದ ಮಹತ್ವಕಾಂಕ್ಷೆಯ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಸುವ ಪಟ್ಟಣದ ಕೇಂದ್ರಕ್ಕೆ ತಹಶೀಲ್ದಾರ್ ಸೋಮವಾರ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಕೊರಟಗೆರೆ ಪಟ್ಟಣದ ಸಾರ್ವಜನಿಕರು ಗೃಹಲಕ್ಷ್ಮಿಗೆ ಅರ್ಜಿ ಸಲ್ಲಿಸಲು ಪಟ್ಟಣ ಪಂಚಾಯತಿ ಕಾರ್ಯಾಲಯದಲ್ಲಿ 3ಕೇಂದ್ರಗಳನ್ನು ತೆರೆದಿದ್ದು, ಸರ್ಕಾರದ ಸೌಲಭ್ಯವನ್ನು ಸದುಪಯೋಗ ಪಡಿಸಿ ಕೊಳ್ಳುವಂತೆ ಸಾರ್ವಜನಿಕರಿಗೆ ಕರೆ ನೀಡಿದರು.
ತಹಸೀಲ್ದಾರ್ ಮುನಿಶಾಮಿ ರೆಡ್ಡಿ ಮಾಧ್ಯಮದರೊಂದಿಗೆ ಮಾತನಾಡಿ, ಪಟ್ಟಣ ಸೇರಿದಂತೆ ಗ್ರಾಮೀಣ ಭಾಗದಲ್ಲಿ 53 ಅರ್ಜಿ ಸಲ್ಲಿಸುವ ಕೇಂದ್ರಗಳನ್ನು ಸ್ಥಾಪಿಸಿದ್ದು, ಗ್ರಾಮ ಒನ್, ಬಾಪೂಜಿ ಸೇವಾ ಕೇಂದ್ರ, ಕರ್ನಾಟಕ ಒನ್ ಈ ಸೇವಾ ಕೇಂದ್ರಗಳಿಗೆ ತೆರೆಳಿ ಗೃಹಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಸಬಹುದು ಎಂದು ಸಲಹೆ ಹೇಳಿದರು.
ಈ ಕೇಂದ್ರಗಳನ್ನು ಹೊರೆತುಪಡಿಸಿ ಯಾವುದೇ ಖಾಸಗಿ ಸೈಬರ್ ಸೆಂಟರ್ ಗಳಿಗೆ ಅವಕಾಶ ನೀಡಿಲ್ಲ ಒಂದು ವೇಳೆ ಅವರು ಅರ್ಜಿ ಸಲ್ಲಿದ್ದರೇ ಕಾನೂನು ಕಾನೂನು ರೀತಿಯ ಕ್ರಮ ಜರುಗಿಸಿ ಲೈಸೆನ್ಸ್ ರದ್ದು ಪಡಿಸಲಾಗುವುದು ಎಂದರು.
ಬಾಕ್ಸ್ ಬಳಸಿ ಸರ್:-
ಸಾರ್ವಜನಿಕರಿಗೆ ನಿಗದಿಪಡಿಸಿರುವ ಸೇವಾ ಕೇಂದ್ರಗಳಲ್ಲಿ ಸರ್ಕಾರ ಸೂಚಿಸಿರುವ ಅರ್ಜಿದಾರರ ಆಧಾರ್ ಕಾರ್ಡ್, ಪತಿಯ ಆಧಾರ್ ಕಾರ್ಡ್, ಪಡಿತರ ಚೀಟಿ, ಬ್ಯಾಂಕ್ ಪಾಸ್ ಬುಕ್, ಆಧಾರ್ ಕಾರ್ಡ್ ಗೆ ಲಿಂಕ್ ಆಗಿರುವ ಮೊಬೈಲ್ ನಂ. ನೊಂದಿಗೆ ಅರ್ಜಿ ಸಲ್ಲಿಸಲು ತಿಳಿಸಲಾಗಿದೆ ಸಾರ್ವಜನಿಕರು ಇದರ ಉಪಯೋಗ ಪಡೆಯುವಂತೆ ಸಾರ್ವಜನಿಕರಿಗೆ ತಹಶೀಲ್ದಾರ್ ತಿಳಿಸಿದರು.
ಕೋಟ್ ಬಳಸಿ ಸರ್
ಸರ್ಕಾರ ನಿಗದಿಪಡಿಸಿರುವ ಸೇವಾ ಕೇಂದ್ರಗಳಲ್ಲಿ ರಾಜ್ಯ ಸೇರಿದಂತೆ ತಾಲೂಕಿನ ಜನತೆಯು ಗೃಹಲಕ್ಷ್ಮಿ ಯೋಜನೆಗೆ ಅಗತ್ಯತೆ ದಾಖಲೆಗಳಿಂದ ಆನ್ಲೈನ್ ಮುಖಾಂತರ ಅರ್ಜಿಯನ್ನು ಹಾಕಲಾಗುತ್ತಿದ್ದು, ಯಾವುದೇ ಖಾಸಗಿ ಆನ್ಲೈನ್ ಸೈಬರ್ ಸೆಂಟರ್ ನಲ್ಲಿ ಹಾಕದಂತೆ ಈಗಾಗಲೇ ಸಾರ್ವಜನಿಕರಿಗೆ ತಿಳಿಸಲಾಗಿದೆ. ಸರ್ಕಾರದ ನಿಯಮವನ್ನು ಉಲ್ಲಂಘಿಸಿ ಸೈಬರ್ ಸೆಂಟರ್ ನ ಮಾಲೀಕರು ಅರ್ಜಿ ಹಾಕುತ್ತಿದ್ದರೆ ಅವರ ಲೈಸೆನ್ಸ್ ರದ್ದುಪಡಿಸಿ ಕಾನೂನು ರೀತಿಯ ಕ್ರಮ ಜರುಗಿಸಲಾಗುವುದು.
ಮುನಿಶಾಮಿರೆಡ್ಡಿ
ತಹಶೀಲ್ದಾರ್, ಕೊರಟಗೆರೆ.
ರಾಜ್ಯ ಸರ್ಕಾರದ ಗೃಹಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಸಲು ನಮ್ಮ ಪ.ಪಂ ಕಛೇರಿಯಲ್ಲಿ 3ಅರ್ಜಿ ಕೇಂದ್ರಗಳನ್ನು ತೆರೆಯಲಾಗಿದೆ. ಬೆ.9 ರಿಂದ ಸಂಜೆ 7 ರವರೆಗೆ ಅರ್ಜಿ ಹಾಕಲಾಗುತ್ತದೆ, ಯಾವುದೇ ಗೊಂದಲಕ್ಕೆ ಅವಕಾಶ ಕೊಡೋದೆ ಅಧಿಕಾರಿಗಳ ಜೊತೆ ಉತ್ತಮ ರೀತಿಯಲ್ಲಿ ವರ್ತನೆ ಮಾಡುವುದರ ಜೊತೆಗೆ ಈ ಸೌಲಭ್ಯದ ಸದುಪಯೋಗವನ್ನು ಸಾರ್ವಜನಿಕರು ಪಡೆದುಕೊಳ್ಳಬೇಕು.
ಭಾಗ್ಯಮ್ಮ
ಮುಖ್ಯ ಅಧಿಕಾರಿ,
ಪ. ಪಂಚಾಯಿತಿ, ಕೊರಟಗೆರೆ.