ಕೋಲಾರ :- ತಾಲೂಕಿನ ನರಸಾಪುರ ಗ್ರಾಮದ ಕರ್ನಾಟಕ ಪಬ್ಲಿಕ್ ಶಾಲೆಯ ವಿದ್ಯಾರ್ಥಿಗಳು ನರಸಾಪುರ ಹೋಬಳಿ ಮಟ್ಟದ ಕ್ರೀಡಾಕೂಟಗಳಲ್ಲಿ ಭಾಗವಹಿಸಿ ಗೆದ್ದ ಕ್ರೀಡಾಪಟುಗಳಿಗೆ ಪದಕ ಮತ್ತು ಪ್ರಶಸ್ತಿ ಪತ್ರಗಳನ್ನು ನೀಡಲಾಯಿತು.
ವಿಶೇಷವಾಗಿ 7ನೇ ತರಗತಿಯ ಪೂಜಾ ಎಂಬ ವಿದ್ಯಾರ್ಥಿನಿ ಅಥ್ಲೆಟಿಕ್ಸ್ ಮತ್ತು ಗುಂಪು ಆಟಗಳಲ್ಲಿ ಮೇಲುಗೈ ಸಾಧಿಸಿ ಅತಿ ಹೆಚ್ಚು ಬಹುಮಾನಗಳನ್ನು ಪಡೆದಿರುತ್ತಾಳೆ
ಈ ಸಂದರ್ಭದಲ್ಲಿ ಕರ್ನಾಟಕ ಪಬ್ಲಿಕ್ ಶಾಲೆಯ ಪ್ರಾಂಶುಪಾಲ ನಾರಾಯಣಸ್ವಾಮಿ, ಉಪ ಪ್ರಾಂಶುಪಾಲ ಗೋಪಿನಾಥ್, ಪ್ರಭಾರಿ ಮುಖ್ಯ ಶಿಕ್ಷಕ ಸೊಣ್ಣೆಗೌಡ, ಶಿಕ್ಷಕಿಯರುಗಳಾದ ಪಿ ಭಾರತಿ, ಪರ್ವೀನ್ ತಾಜ್, ಸೌಮ್ಯ ಹಾಗೂ ಶಾಲಾ ಶಿಕ್ಷಕಿ ವೃಂದ ಪಾಲ್ಗೊಂಡಿದ್ದರು,
ಕ್ರೀಡೆಯಲ್ಲಿ ಗೆದ್ದ ವಿದ್ಯಾರ್ಥಿಗಳಿಗೆ ಪದಕ ಮತ್ತು ಪ್ರಶಸ್ತಿ ಪತ್ರ ವಿತರಣೆ
ಕೋಲಾರ :- ತಾಲೂಕಿನ ನರಸಾಪುರ ಗ್ರಾಮದ ಕರ್ನಾಟಕ ಪಬ್ಲಿಕ್ ಶಾಲೆಯ ವಿದ್ಯಾರ್ಥಿಗಳು ನರಸಾಪುರ ಹೋಬಳಿ ಮಟ್ಟದ ಕ್ರೀಡಾಕೂಟಗಳಲ್ಲಿ ಭಾಗವಹಿಸಿ ಗೆದ್ದ ಕ್ರೀಡಾಪಟುಗಳಿಗೆ ಪದಕ ಮತ್ತು ಪ್ರಶಸ್ತಿ ಪತ್ರಗಳನ್ನು ನೀಡಲಾಯಿತು.
ವಿಶೇಷವಾಗಿ 7ನೇ ತರಗತಿಯ ಪೂಜಾ ಎಂಬ ವಿದ್ಯಾರ್ಥಿನಿ ಅಥ್ಲೆಟಿಕ್ಸ್ ಮತ್ತು ಗುಂಪು ಆಟಗಳಲ್ಲಿ ಮೇಲುಗೈ ಸಾಧಿಸಿ ಅತಿ ಹೆಚ್ಚು ಬಹುಮಾನಗಳನ್ನು ಪಡೆದಿರುತ್ತಾಳೆ
ಈ ಸಂದರ್ಭದಲ್ಲಿ ಕರ್ನಾಟಕ ಪಬ್ಲಿಕ್ ಶಾಲೆಯ ಪ್ರಾಂಶುಪಾಲ ನಾರಾಯಣಸ್ವಾಮಿ, ಉಪ ಪ್ರಾಂಶುಪಾಲ ಗೋಪಿನಾಥ್, ಪ್ರಭಾರಿ ಮುಖ್ಯ ಶಿಕ್ಷಕ ಸೊಣ್ಣೆಗೌಡ, ಶಿಕ್ಷಕಿಯರುಗಳಾದ ಪಿ ಭಾರತಿ, ಪರ್ವೀನ್ ತಾಜ್, ಸೌಮ್ಯ ಹಾಗೂ ಶಾಲಾ ಶಿಕ್ಷಕಿ ವೃಂದ ಪಾಲ್ಗೊಂಡಿದ್ದರು,