ಚಿಕ್ಕಬಳ್ಳಾಪುರದ ಲಿಂಗಶೇಟ್ಟಿಪುರದಲ್ಲಿಸಂಕ್ರಾಂತಿ ಹಬ್ಬದ ಸಂಭ್ರಮದ ಅಂಗವಾಗಿ ರಂಗೋಲಿ ಸ್ಪರ್ಧೆ
ಚಿಕ್ಕಬಳ್ಳಾಪುರದ ಲಿಂಗಶೇಟ್ಟಿಪುರದಲ್ಲಿಸಂಕ್ರಾಂತಿ ಹಬ್ಬದ ಸಂಭ್ರಮದ ಅಂಗವಾಗಿ ರಂಗೋಲಿ ಸ್ಪರ್ಧೆ ಚಿಕ್ಕಬಳ್ಳಾಪುರ:ಸಂಕ್ರಾಂತಿ ಹಬ್ಬದ ಸಂಭ್ರಮದ ಅಂಗವಾಗಿ ಶ್ರೀ ಹರಿ ಕೃಷ್ಣ ಪೌಂಡೇಶನ್ ಹಾಗೂ ಲಿಂಗಶೇಟ್ಟಿಪುರ ಗ್ರಾಮಸ್ಥರ ಸಹಯೋಗದಲ್ಲಿ ಲಿಂಗಶೇಟ್ಟಿಪುರದಲ್ಲಿ ರಂಗೋಲಿ ಸ್ಪರ್ಧೆಯನ್ನು ವೈಭವದಿಂದ ಭಾನುವಾರ ಆಯೂಜಿಸಿಲಾಗಿತ್ತು. ಸ್ಪರ್ಧೆಯಲ್ಲಿ ನೂರಕ್ಕೂ ಹೆಚ್ಚು ಮಹಿಳೆಯರು ಭಾಗವಹಿಸಿ…
ಬಿಎಂಎಸ್ಐಟಿ ಕಾಲೇಜಿನಲ್ಲಿ ಹಳೆಯ ವಿದ್ಯಾರ್ಥಿಗಳ ಸ್ನೇಹ-ಸಮ್ಮಿಲನ ಕಾರ್ಯಕ್ರಮ :
ಬಿಎಂಎಸ್ಐಟಿ ಕಾಲೇಜಿನಲ್ಲಿ ಹಳೆಯ ವಿದ್ಯಾರ್ಥಿಗಳ ಸ್ನೇಹ-ಸಮ್ಮಿಲನ ಕಾರ್ಯಕ್ರಮ : ಯಲಹಂಕ : ಯಲಹಂಕದ ಬಿ.ಎಂ.ಎಸ್. ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಅಂಡ್ ಮ್ಯಾನೇಜ್ಮೆಂಟ್ ಕಾಲೇಜಿನಲ್ಲಿ ಶನಿವಾರ ಆಯೋಜಿಸಿದ್ದ ಹಳೆಯ ವಿದ್ಯಾರ್ಥಿಗಳ ಸ್ನೇಹ-ಸಮ್ಮಿಲನ ಕಾರ್ಯಕ್ರಮ ಕಾರ್ಯಕ್ರಮದಲ್ಲಿ ಸಂಸ್ಥೆಯಲ್ಲಿ ವ್ಯಾಸಂಗ ಮಾಡಿದ್ದ ಸುಮಾರು 450 ವಿದ್ಯಾರ್ಥಿಗಳು…
ಇಂದಿನಿಂದ ವಿದ್ಯಾರಣ್ಯಪುರದಲ್ಲಿ ನಾಲ್ಕು ದಿನಗಳ ‘ಸಂಕ್ರಾಂತಿ ಸಂಭ್ರಮ’, ಅವರೆ ಬೇಳೆ ಮೇಳ :
ಸುದ್ದಿ ಹಾಗೂ ಜಾಹೀರಾತುಗಳಿಗೆ ಸಂಪರ್ಕಿಸಿ R Hanumanthau kogilu layout Yelahanka Bangalore Karnataka 9845085793. 7349337989
