Tag: bangarpat news

ಬಂಗಾರಪೇಟೆ -ಕೆಜಿಎಫ್ ಸಹಕಾರ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್ ನಿಯಮಿತ ಸಂಸ್ಥೆಯಲ್ಲಿ ಉಪಾಧ್ಯಕ್ಷರಾಗಿದ್ದ ಕೆ. ಶಶಿಧರ ರೆಡ್ಡಿ ರವರ ರಾಜೀನಾಮೆಯಿಂದ ತೆರವಾಗಿದ್ದ ಉಪಾಧ್ಯಕ್ಷರ ಸ್ಥಾನಕ್ಕೆ ಚುನಾವಣೆ ನಡೆಯಿತು , ಈ ಚುನಾವಣೆಯಲ್ಲಿ ಎನ್.ಜಿ. ಹುಲ್ಕೂರು ಕ್ಷೇತ್ರದ ಪ್ರಭಾಕರ್ . ಆರ್ ರವರು ಅವಿರೋಧವಾಗಿ ಉಪಾಧ್ಯಕ್ಷರಾಗಿ ಆಯ್ಕೆಯಾದರು.

ಈ ವೇಳೆ ಮಾತನಾಡಿದ ಪ್ರಭಾಕರ್ ರವರು ನಮ್ಮ ಸಂಸ್ಥೆ ನಿರಂತರವಾಗಿ ಕೃಷಿಕರ ಪರವಾಗಿ ಅವರು ಅಭ್ಯುದಯಕ್ಕಾಗಿ ನಿರಂತರ ಶ್ರಮಿಸುತ್ತಾ ಬಂದಿದೆ. ಮುಂದಿನ ದಿನಗಳಲ್ಲಿ ರೈತರ ಬೆನ್ನೆಲುಬಾಗಿ ಸಹಕರಿಸುತ್ತೇವೆ ಎಂದರು. ಈ ಸಂದರ್ಭದಲ್ಲಿ ಅಧ್ಯಕ್ಷರಾದ ಎಚ್. ಕೆ. ನಾರಾಯಣಸ್ವಾಮಿ. ನಿರ್ದೇಶಕರಾದ ವೆಂಕಟಚಲಪತಿ. ಸಿ.ಎಚ್.…

ಬಂಗಾರಪೇಟೆ: ಡಾ.ಬಿ.ಆರ್.ಅಂಬೇಡ್ಕರ್‌ರವರ ಆಶಯದಂತೆ ಶಿಕ್ಷಣವೆಂಬುವುದು ಹುಲಿಯ ಹಾಲಿದ್ದಂತೆ, ಅದನ್ನು ಕುಡಿದವರು

ಬಂಗಾರಪೇಟೆ: ಡಾ.ಬಿ.ಆರ್.ಅಂಬೇಡ್ಕರ್‌ರವರ ಆಶಯದಂತೆ ಶಿಕ್ಷಣವೆಂಬುವುದು ಹುಲಿಯ ಹಾಲಿದ್ದಂತೆ, ಅದನ್ನು ಕುಡಿದವರು ಸಮಾಜದಲ್ಲಿರುವಂತಹ ದೌರ್ಬಲ್ಯಗಳ ವಿರುದ್ದ ಘರ್ಜಿಸುವುದು, ಸಹಜ ಪ್ರಕ್ರಿಯೆ. ವಿದ್ಯೆಯನ್ನು ಕದಿಯಲು ಸಾಧ್ಯವಿಲ್ಲ, ವಿದ್ಯೆ ಕಲಿತವನು ಈ ದೇಶದ ಆಸ್ತಿಯೆಂದು ಶಾಸಕ ಎಸ್.ಎನ್.ನಾರಾಯಣಸ್ವಾಮಿ ತಿಳಿಸಿದರು.ತಾಲ್ಲೂಕಿನ ಚಿಕ್ಕಅಂಕAಡಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುದುಕುಳ…