ಪದ್ಮಿನಿಯವರು ಬಿಜೆಪಿ ಪಕ್ಷ ತೊರೆದು ಶಾಸಕರ ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ ಹೊಸಕೋಟೆ : ತಾಲೂಕಿನ ಅನುಗೊಂಡನಹಳ್ಳಿ ಹೋಬಳಿಯ ದೇವನಗೊಂದಿ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಡಿ.ಹೊಸಹಳ್ಳಿ ಗ್ರಾಮದ ಹಾಲಿ ಸದಸ್ಯರಾದ ಶ್ರೀಮತಿ ಪದ್ಮಿನಿಯವರು ಗುರುವಾರ ಬಿಜೆಪಿ ಪಕ್ಷವನ್ನು ತೊರೆದು ಶಾಸಕರಾದ ಶರತ್ ಬಚ್ಚೇಗೌಡ ರವರ ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು.
ಪದ್ಮಿನಿಯವರು ಬಿಜೆಪಿ ಪಕ್ಷ ತೊರೆದು ಶಾಸಕರ ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ ಹೊಸಕೋಟೆ : ತಾಲೂಕಿನ ಅನುಗೊಂಡನಹಳ್ಳಿ ಹೋಬಳಿಯ ದೇವನಗೊಂದಿ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಡಿ.ಹೊಸಹಳ್ಳಿ ಗ್ರಾಮದ ಹಾಲಿ ಸದಸ್ಯರಾದ ಶ್ರೀಮತಿ ಪದ್ಮಿನಿಯವರು ಗುರುವಾರ ಬಿಜೆಪಿ ಪಕ್ಷವನ್ನು ತೊರೆದು ಶಾಸಕರಾದ ಶರತ್…