ಚಿತ್ರಸುದ್ದಿ :
ಹಸಿರೇ ಉಸಿರು ಟ್ರಸ್ಟ್ ವತಿಯಿಂದ ಬ್ಯಾಟರಾಯನಪುರ ಕ್ಷೇತ್ರದ ಸುಗ್ಗಟ್ಟ ಸರ್ಕಾರಿ ಪ್ರಾಥಮಿಕ ಶಾಲಾ ಮಕ್ಕಳಿಗೆ ಶುಕ್ರವಾರ ನೋಟ್ ಪುಸ್ತಕ, ಲೇಖನ ಪರಿಕರಗಳನ್ನು ವಿತರಿಸಲಾಯಿತು. ಇದೇ ಸಂದರ್ಭದಲ್ಲಿ ದಾನಿಗಳು, ಟೆಲಿಕಾಂ ಎಂಪ್ಲಾಯ್ಸ್ & ಅಂಡ್ ಅದರ್ಸ್ ಹೌಸಿಂಗ್ ವೆಲ್ ಫೇರ್ ಟ್ರಸ್ಟ್ ನ ಸಂಸ್ಥಾಪಕ ಅಧ್ಯಕ್ಷ ನರಸಿಂಹಮೂರ್ತಿ, ತಾ.ಪಂ.ಸದಸ್ಯರಾದ ಬಿ ಎಂ ನಾಗರಾಜ್ ಬಾಬು, ಹಸಿರೇ ಉಸಿರು ಟ್ರಸ್ಟ್ ನ ಸಂಸ್ಥಾಪಕ ಅಧ್ಯಕ್ಷ ಬಿ.ಎಂ. ಶ್ರೀನಿವಾಸಮೂರ್ತಿ, ಸಂಘಟನಾ ಕಾರ್ಯದರ್ಶಿ ವೆಂಕಟೇಶ್, ಚಂದ್ರಶೇಖರ್, ಬಿ.ಎಸ್.ಭರತ್ ಸೇರಿದಂತೆ ಇನ್ನಿತರರಿದ್ದರು.
ಚಿತ್ರಸುದ್ದಿ :ಹಸಿರೇ ಉಸಿರು ಟ್ರಸ್ಟ್ ವತಿಯಿಂದ ಬ್ಯಾಟರಾಯನಪುರ ಕ್ಷೇತ್ರದ ಸುಗ್ಗಟ್ಟ ಸರ್ಕಾರಿ ಪ್ರಾಥಮಿಕ ಶಾಲಾ ಮಕ್ಕಳಿಗೆ ಶುಕ್ರವಾರ ನೋಟ್ ಪುಸ್ತಕ, ಲೇಖನ ಪರಿಕರಗಳನ್ನು ವಿತರಿಸಲಾಯಿತು. ಇದೇ ಸಂದರ್ಭದಲ್ಲಿ ದಾನಿಗಳು, ಟೆಲಿಕಾಂ ಎಂಪ್ಲಾಯ್ಸ್ & ಅಂಡ್ ಅದರ್ಸ್ ಹೌಸಿಂಗ್ ವೆಲ್ ಫೇರ್ ಟ್ರಸ್ಟ್…