ಸುದ್ದಿಮನೆಯಿಂದ ಬೆಳೆದ ಶಾಸಕರು
ಮಾಧ್ಯಮ ಸಂಯೋಜಕರುಗಳಿಗೆ
ಕೆಯುಡಬ್ಲ್ಯೂಜೆ ಅಭಿನಂದನೆ
ಬೆಂಗಳೂರು:ಮಾಧ್ಯಮ ಕ್ಷೇತ್ರದಲ್ಲಿದ್ದು ಶಾಸಕರಾದ ರವಿಕುಮಾರ್ ಗೌಡ ಗಣಿಗ ಮತ್ತು ಪ್ರದೀಪ್ ಈಶ್ವರ್ ಹಾಗೂ ಮಾಧ್ಯಮ ಸಂಯೋಜಕರಾಗಿರುವ ವೃತ್ತಿ ಬಾಂಧವರಿಗೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ (ಕೆಯುಡಬ್ಲ್ಯೂಜೆ) ವತಿಯಿಂದ ಗೌರವಿಸಲಾಯಿತು. ಸುದ್ದಿಮನೆಯಿಂದ ವಿಧಾನಸೌದದ ವರೆಗೆ ಕಾರ್ಯಕ್ರಮದಡಿ ಏರ್ಪಡಿಸಿದ್ದಅಭಿನಂದನಾ ಸಮಾರಂಭದಲ್ಲಿ ಮಾತನಾಡಿದಸಂಘದ ರಾಜ್ಯಾಧ್ಯಕ್ಷರಾದ ಶಿವಾನಂದ…
